News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

Published : Mar 22, 2022, 11:58 PM IST

* ಕಾಲು ಕೆರೆದು ಬರುತ್ತಿರುವ ತಮಿಳುನಾಡನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ
*ತಮಿಳುನಾಡು ಕ್ಯಾತೆಗೆ ಎಚ್‌ಡಿಕೆ ಕೊಟ್ಟ ಉತ್ತರ
* ಪಂಚ ರಾಜ್ಯ ಫಲಿತಾಂಶದ ನಂತರ ಮತ್ತೆ ಪೆಟ್ರೋಲ್  ದರ ಏರಿಕೆ
*ಮಂಗಳೂರಿನಲ್ಲಿ ಹಿಜಾಬ್ VS ಹಿಂದು

ಬೆಂಗಳೂರು(ಮಾ. 22)  ಕರ್ನಾಟಕದ (Karnataka) ಮೇಕೆದಾಟು (Mekedatu) ಯೋಜನೆ ವಿರೋಧಿಸಿ ತಮಿಳುನಾಡು (Tamilnadu) ಅಲ್ಲಿನ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿಯ ನಾಯಕರು (Karnataka Leaders) ತೀವ್ರವಾಗಿ ವಿರೋಧಿಸಿದ್ದಾರೆ. ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಟ ಮಾಡೋಣ ಎಂದು  ಸಿಎಂ ಬೊಮ್ಮಾಯಿ ಕರೆ ಕೊಟ್ಟಿದ್ದಾರೆ. . ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ.

ಹೈಕೋರ್ಟ್ (High Court) ಹಿಜಾಬ್ ಗೆ ಸಂಬಂಧಿಸಿ ನೀಡಿದ್ದ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಮಾಡಿದ್ದವು. ಈಗ ಹಿಂದು ಸಂಘಟನೆಗಳಿಂದ ಅದಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ನಾಲ್ಕುವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿದೆ. ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ.

 

 

 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more