News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

Published : Mar 22, 2022, 11:58 PM IST

* ಕಾಲು ಕೆರೆದು ಬರುತ್ತಿರುವ ತಮಿಳುನಾಡನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ
*ತಮಿಳುನಾಡು ಕ್ಯಾತೆಗೆ ಎಚ್‌ಡಿಕೆ ಕೊಟ್ಟ ಉತ್ತರ
* ಪಂಚ ರಾಜ್ಯ ಫಲಿತಾಂಶದ ನಂತರ ಮತ್ತೆ ಪೆಟ್ರೋಲ್  ದರ ಏರಿಕೆ
*ಮಂಗಳೂರಿನಲ್ಲಿ ಹಿಜಾಬ್ VS ಹಿಂದು

ಬೆಂಗಳೂರು(ಮಾ. 22)  ಕರ್ನಾಟಕದ (Karnataka) ಮೇಕೆದಾಟು (Mekedatu) ಯೋಜನೆ ವಿರೋಧಿಸಿ ತಮಿಳುನಾಡು (Tamilnadu) ಅಲ್ಲಿನ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿಯ ನಾಯಕರು (Karnataka Leaders) ತೀವ್ರವಾಗಿ ವಿರೋಧಿಸಿದ್ದಾರೆ. ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಟ ಮಾಡೋಣ ಎಂದು  ಸಿಎಂ ಬೊಮ್ಮಾಯಿ ಕರೆ ಕೊಟ್ಟಿದ್ದಾರೆ. . ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ.

ಹೈಕೋರ್ಟ್ (High Court) ಹಿಜಾಬ್ ಗೆ ಸಂಬಂಧಿಸಿ ನೀಡಿದ್ದ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಮಾಡಿದ್ದವು. ಈಗ ಹಿಂದು ಸಂಘಟನೆಗಳಿಂದ ಅದಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ನಾಲ್ಕುವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿದೆ. ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ.

 

 

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more