ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

Published : Sep 22, 2021, 11:39 PM IST

* ಮತಾಂತರ ನಿಷೇಧ ಕಾನೂನಿಗೆ ಕರ್ನಾಟಕ ಸಿದ್ಧತೆ
* ಕೈಗಾರಿಕಾ ಜಮೀನನ್ನು ಚಾಣಕ್ಯ ವಿವಿಗೆ ಯಾಕೆ ಕೊಟ್ರಿ!
* ಜೆಡಿಎಸ್‌ ಕಡೆ ಹೊರಟ್ರಾ ಸಿಎಂ ಇಬ್ರಾಹಿಂ
* ಕೊರೋನಾ ನಿಯಮದಲ್ಲಿ ಮತ್ತಷ್ಟು ಸಡಿಲ

ಬೆಂಗಳೂರು(ಸೆ.22):  ಮತಾಂತರ ನಿಷೇಧದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು ಕರ್ನಾಟಕ ಸರ್ಕಾರ ಕಾನೂನು ರಚನೆಗೆ ಸಿದ್ಧತೆ ಮಾಡಿಕೊಂಡಿದೆ. ನನ್ನ ಹೆತ್ತ ತಾಯಿಯನ್ನೇ ಮತಾಂತರ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ನೋವು ತೋಡಿಕೊಂಡಿದ್ದಾರೆ. ಆದರೆ ಇದನ್ನು ಕ್ರಿಶ್ಚಿಯನ್ ಅಸೋಸಿಯೇಷನ್ ಅಲ್ಲಗಳೆದಿದೆ.

ಮಮತಾ ಚುನಾವಣಾ ಭವಿಷ್ಯ ನುಡಿದ ಕುಮಾರಸ್ವಾಮಿ

ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗಂಭೀರ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆ ಸಡಿಲವಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಯಿತು.  ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ. ಕೈಗಾರಿಕೆಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ಮನುವಾದಿಗಳ ಸಂಸ್ಥೆಗೆ ಯಾಕೆ ಕೊಟ್ರಿ ಎಂದು ಪ್ರಶ್ನೆ ಮಾಡಿದ್ದಾರೆ.   ಕರ್ನಾಟಕ ರಾಜಕಾರಣದಲ್ಲಿ ಬೆಳವಣಿಗೆ ನಡೆಯುತ್ತಿದೆ.  ಕಾಂಗ್ರೆಸ್ ನಾಯಕ ಸಿಎಂ  ಇಬ್ರಾಹಿಂ ಮತ್ತು  ಎಚ್‌ಡಿ ಕುಮಾರಸ್ಚಾಮಿ ಮಾತುಕತೆ ನಡೆಸಿದ್ದಾರೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?