ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

Published : Sep 22, 2021, 11:39 PM IST

* ಮತಾಂತರ ನಿಷೇಧ ಕಾನೂನಿಗೆ ಕರ್ನಾಟಕ ಸಿದ್ಧತೆ
* ಕೈಗಾರಿಕಾ ಜಮೀನನ್ನು ಚಾಣಕ್ಯ ವಿವಿಗೆ ಯಾಕೆ ಕೊಟ್ರಿ!
* ಜೆಡಿಎಸ್‌ ಕಡೆ ಹೊರಟ್ರಾ ಸಿಎಂ ಇಬ್ರಾಹಿಂ
* ಕೊರೋನಾ ನಿಯಮದಲ್ಲಿ ಮತ್ತಷ್ಟು ಸಡಿಲ

ಬೆಂಗಳೂರು(ಸೆ.22):  ಮತಾಂತರ ನಿಷೇಧದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು ಕರ್ನಾಟಕ ಸರ್ಕಾರ ಕಾನೂನು ರಚನೆಗೆ ಸಿದ್ಧತೆ ಮಾಡಿಕೊಂಡಿದೆ. ನನ್ನ ಹೆತ್ತ ತಾಯಿಯನ್ನೇ ಮತಾಂತರ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ನೋವು ತೋಡಿಕೊಂಡಿದ್ದಾರೆ. ಆದರೆ ಇದನ್ನು ಕ್ರಿಶ್ಚಿಯನ್ ಅಸೋಸಿಯೇಷನ್ ಅಲ್ಲಗಳೆದಿದೆ.

ಮಮತಾ ಚುನಾವಣಾ ಭವಿಷ್ಯ ನುಡಿದ ಕುಮಾರಸ್ವಾಮಿ

ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗಂಭೀರ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆ ಸಡಿಲವಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಯಿತು.  ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ. ಕೈಗಾರಿಕೆಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ಮನುವಾದಿಗಳ ಸಂಸ್ಥೆಗೆ ಯಾಕೆ ಕೊಟ್ರಿ ಎಂದು ಪ್ರಶ್ನೆ ಮಾಡಿದ್ದಾರೆ.   ಕರ್ನಾಟಕ ರಾಜಕಾರಣದಲ್ಲಿ ಬೆಳವಣಿಗೆ ನಡೆಯುತ್ತಿದೆ.  ಕಾಂಗ್ರೆಸ್ ನಾಯಕ ಸಿಎಂ  ಇಬ್ರಾಹಿಂ ಮತ್ತು  ಎಚ್‌ಡಿ ಕುಮಾರಸ್ಚಾಮಿ ಮಾತುಕತೆ ನಡೆಸಿದ್ದಾರೆ.

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!