ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

Published : Sep 22, 2021, 11:39 PM IST

* ಮತಾಂತರ ನಿಷೇಧ ಕಾನೂನಿಗೆ ಕರ್ನಾಟಕ ಸಿದ್ಧತೆ
* ಕೈಗಾರಿಕಾ ಜಮೀನನ್ನು ಚಾಣಕ್ಯ ವಿವಿಗೆ ಯಾಕೆ ಕೊಟ್ರಿ!
* ಜೆಡಿಎಸ್‌ ಕಡೆ ಹೊರಟ್ರಾ ಸಿಎಂ ಇಬ್ರಾಹಿಂ
* ಕೊರೋನಾ ನಿಯಮದಲ್ಲಿ ಮತ್ತಷ್ಟು ಸಡಿಲ

ಬೆಂಗಳೂರು(ಸೆ.22):  ಮತಾಂತರ ನಿಷೇಧದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು ಕರ್ನಾಟಕ ಸರ್ಕಾರ ಕಾನೂನು ರಚನೆಗೆ ಸಿದ್ಧತೆ ಮಾಡಿಕೊಂಡಿದೆ. ನನ್ನ ಹೆತ್ತ ತಾಯಿಯನ್ನೇ ಮತಾಂತರ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ನೋವು ತೋಡಿಕೊಂಡಿದ್ದಾರೆ. ಆದರೆ ಇದನ್ನು ಕ್ರಿಶ್ಚಿಯನ್ ಅಸೋಸಿಯೇಷನ್ ಅಲ್ಲಗಳೆದಿದೆ.

ಮಮತಾ ಚುನಾವಣಾ ಭವಿಷ್ಯ ನುಡಿದ ಕುಮಾರಸ್ವಾಮಿ

ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗಂಭೀರ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆ ಸಡಿಲವಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಯಿತು.  ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ. ಕೈಗಾರಿಕೆಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ಮನುವಾದಿಗಳ ಸಂಸ್ಥೆಗೆ ಯಾಕೆ ಕೊಟ್ರಿ ಎಂದು ಪ್ರಶ್ನೆ ಮಾಡಿದ್ದಾರೆ.   ಕರ್ನಾಟಕ ರಾಜಕಾರಣದಲ್ಲಿ ಬೆಳವಣಿಗೆ ನಡೆಯುತ್ತಿದೆ.  ಕಾಂಗ್ರೆಸ್ ನಾಯಕ ಸಿಎಂ  ಇಬ್ರಾಹಿಂ ಮತ್ತು  ಎಚ್‌ಡಿ ಕುಮಾರಸ್ಚಾಮಿ ಮಾತುಕತೆ ನಡೆಸಿದ್ದಾರೆ.

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?