ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

ಮತಾಂತರಕ್ಕೆ ಮುಂದಾದ್ರೆ ಸರ್ಕಾರದಿಂದ ಪಂಚ್, ಕಲಾಪದಲ್ಲಿ ಜಾರಿದ ಸಿದ್ದು ಪಂಚೆ!

Published : Sep 22, 2021, 11:39 PM IST

* ಮತಾಂತರ ನಿಷೇಧ ಕಾನೂನಿಗೆ ಕರ್ನಾಟಕ ಸಿದ್ಧತೆ
* ಕೈಗಾರಿಕಾ ಜಮೀನನ್ನು ಚಾಣಕ್ಯ ವಿವಿಗೆ ಯಾಕೆ ಕೊಟ್ರಿ!
* ಜೆಡಿಎಸ್‌ ಕಡೆ ಹೊರಟ್ರಾ ಸಿಎಂ ಇಬ್ರಾಹಿಂ
* ಕೊರೋನಾ ನಿಯಮದಲ್ಲಿ ಮತ್ತಷ್ಟು ಸಡಿಲ

ಬೆಂಗಳೂರು(ಸೆ.22):  ಮತಾಂತರ ನಿಷೇಧದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು ಕರ್ನಾಟಕ ಸರ್ಕಾರ ಕಾನೂನು ರಚನೆಗೆ ಸಿದ್ಧತೆ ಮಾಡಿಕೊಂಡಿದೆ. ನನ್ನ ಹೆತ್ತ ತಾಯಿಯನ್ನೇ ಮತಾಂತರ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ನೋವು ತೋಡಿಕೊಂಡಿದ್ದಾರೆ. ಆದರೆ ಇದನ್ನು ಕ್ರಿಶ್ಚಿಯನ್ ಅಸೋಸಿಯೇಷನ್ ಅಲ್ಲಗಳೆದಿದೆ.

ಮಮತಾ ಚುನಾವಣಾ ಭವಿಷ್ಯ ನುಡಿದ ಕುಮಾರಸ್ವಾಮಿ

ಮೈಸೂರಿನಲ್ಲಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗಂಭೀರ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಚೆ ಸಡಿಲವಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಯಿತು.  ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ. ಕೈಗಾರಿಕೆಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ಮನುವಾದಿಗಳ ಸಂಸ್ಥೆಗೆ ಯಾಕೆ ಕೊಟ್ರಿ ಎಂದು ಪ್ರಶ್ನೆ ಮಾಡಿದ್ದಾರೆ.   ಕರ್ನಾಟಕ ರಾಜಕಾರಣದಲ್ಲಿ ಬೆಳವಣಿಗೆ ನಡೆಯುತ್ತಿದೆ.  ಕಾಂಗ್ರೆಸ್ ನಾಯಕ ಸಿಎಂ  ಇಬ್ರಾಹಿಂ ಮತ್ತು  ಎಚ್‌ಡಿ ಕುಮಾರಸ್ಚಾಮಿ ಮಾತುಕತೆ ನಡೆಸಿದ್ದಾರೆ.

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು