ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

Published : Oct 16, 2021, 12:06 AM ISTUpdated : Oct 16, 2021, 12:07 AM IST

* ಜಂಬೂ ಸವಾರಿಯೊಂದಿಗೆ ದಸರಾಗೆ ತೆರೆ
*'ಆಸ್ತಿ ಸಂಪಾದನೆ ಮಾಡಿದ್ರೆ ಅವರೇ ಇಟ್ಗೊಳ್ಳಲಿ'
* ಡಿಕೆ ಶಿವಕುಮಾರ್ ವರ್ಸಸ್ ಸೊಗಡು ಶಿವಣ್ಣ
* ಸಿದ್ದು ಭೇಟಿಯಾದ ಕುಮಾರ..ಮಧು ಸಹ ಅಲ್ಲೆ ಇದ್ರು!

ಬೆಂಗಳೂರು(ಅ. 15)   ಮೈಸೂರು ದಸರಾ(Mysuru Dasara) ವೈಭವದ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ. ಈ ಬಾರಿ ಸಹ ಜಂಬೂ ಸವಾರಿ ಎಲ್ಲರ ಕಣ್ಣು ತುಂಬಿತು.  ಕೊರೋನಾ(Coronavirus) ನಿಯಮಗಳಿದ್ದರೂ ದಸರಾ ಸಂಭ್ರಮಕ್ಕೆ ಕಡಿಮೆ ಇರಲಿಲ್ಲ. 

ಶಂಕರ್ ಬಿದರಿಗೆ ಸೈಬರ್ ವಂಚಕರ ಗಾಳ.. 89 ಸಾವಿರ ಕಳಕೊಂಡ ನಿವೃತ್ತ ಅಧಿಕಾರಿ

ಡಿಕೆ ಶಿವಕುಮಾರ್  (DK Shivakumar) ತುಮಕೂರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸೊಗಡು ಶಿವಣ್ಣ(Sogadu Shivanna) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿಕೆ ಶಿವಕುಮಾರ್ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.   ಕಾಂಗ್ರೆಸ್‌ (Congress) ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನ ಬಂಗಾರಪ್ಪ ಸಹೋದರರು ಭೇಟಿಯಾಗಿದ್ದಾರೆ.  ಕುಮಾರ ಬಂಗಾರಪ್ಪ ಆಗಮನಕ್ಕೂ ಮೊದಲೇ ಸಿದ್ದರಾಮಯ್ಯ ನಿವಾಸಕ್ಕೆ ಇತ್ತೀಚೆಗಷ್ಟೇ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಧು ಬಂಗಾರಪ್ಪ ಅವರು ಬಂದಿದ್ದರು. ರೈತ ಪ್ರತಿಭಟನೆ(Protest) ನಡೆಯುತ್ತಿರುವ ಜಾಗದಲ್ಲಿ ಭೀಕರ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!