ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

Published : Oct 16, 2021, 12:06 AM ISTUpdated : Oct 16, 2021, 12:07 AM IST

* ಜಂಬೂ ಸವಾರಿಯೊಂದಿಗೆ ದಸರಾಗೆ ತೆರೆ
*'ಆಸ್ತಿ ಸಂಪಾದನೆ ಮಾಡಿದ್ರೆ ಅವರೇ ಇಟ್ಗೊಳ್ಳಲಿ'
* ಡಿಕೆ ಶಿವಕುಮಾರ್ ವರ್ಸಸ್ ಸೊಗಡು ಶಿವಣ್ಣ
* ಸಿದ್ದು ಭೇಟಿಯಾದ ಕುಮಾರ..ಮಧು ಸಹ ಅಲ್ಲೆ ಇದ್ರು!

ಬೆಂಗಳೂರು(ಅ. 15)   ಮೈಸೂರು ದಸರಾ(Mysuru Dasara) ವೈಭವದ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ. ಈ ಬಾರಿ ಸಹ ಜಂಬೂ ಸವಾರಿ ಎಲ್ಲರ ಕಣ್ಣು ತುಂಬಿತು.  ಕೊರೋನಾ(Coronavirus) ನಿಯಮಗಳಿದ್ದರೂ ದಸರಾ ಸಂಭ್ರಮಕ್ಕೆ ಕಡಿಮೆ ಇರಲಿಲ್ಲ. 

ಶಂಕರ್ ಬಿದರಿಗೆ ಸೈಬರ್ ವಂಚಕರ ಗಾಳ.. 89 ಸಾವಿರ ಕಳಕೊಂಡ ನಿವೃತ್ತ ಅಧಿಕಾರಿ

ಡಿಕೆ ಶಿವಕುಮಾರ್  (DK Shivakumar) ತುಮಕೂರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸೊಗಡು ಶಿವಣ್ಣ(Sogadu Shivanna) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿಕೆ ಶಿವಕುಮಾರ್ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.   ಕಾಂಗ್ರೆಸ್‌ (Congress) ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನ ಬಂಗಾರಪ್ಪ ಸಹೋದರರು ಭೇಟಿಯಾಗಿದ್ದಾರೆ.  ಕುಮಾರ ಬಂಗಾರಪ್ಪ ಆಗಮನಕ್ಕೂ ಮೊದಲೇ ಸಿದ್ದರಾಮಯ್ಯ ನಿವಾಸಕ್ಕೆ ಇತ್ತೀಚೆಗಷ್ಟೇ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಧು ಬಂಗಾರಪ್ಪ ಅವರು ಬಂದಿದ್ದರು. ರೈತ ಪ್ರತಿಭಟನೆ(Protest) ನಡೆಯುತ್ತಿರುವ ಜಾಗದಲ್ಲಿ ಭೀಕರ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?