ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

Published : Oct 16, 2021, 12:06 AM ISTUpdated : Oct 16, 2021, 12:07 AM IST

* ಜಂಬೂ ಸವಾರಿಯೊಂದಿಗೆ ದಸರಾಗೆ ತೆರೆ
*'ಆಸ್ತಿ ಸಂಪಾದನೆ ಮಾಡಿದ್ರೆ ಅವರೇ ಇಟ್ಗೊಳ್ಳಲಿ'
* ಡಿಕೆ ಶಿವಕುಮಾರ್ ವರ್ಸಸ್ ಸೊಗಡು ಶಿವಣ್ಣ
* ಸಿದ್ದು ಭೇಟಿಯಾದ ಕುಮಾರ..ಮಧು ಸಹ ಅಲ್ಲೆ ಇದ್ರು!

ಬೆಂಗಳೂರು(ಅ. 15)   ಮೈಸೂರು ದಸರಾ(Mysuru Dasara) ವೈಭವದ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ. ಈ ಬಾರಿ ಸಹ ಜಂಬೂ ಸವಾರಿ ಎಲ್ಲರ ಕಣ್ಣು ತುಂಬಿತು.  ಕೊರೋನಾ(Coronavirus) ನಿಯಮಗಳಿದ್ದರೂ ದಸರಾ ಸಂಭ್ರಮಕ್ಕೆ ಕಡಿಮೆ ಇರಲಿಲ್ಲ. 

ಶಂಕರ್ ಬಿದರಿಗೆ ಸೈಬರ್ ವಂಚಕರ ಗಾಳ.. 89 ಸಾವಿರ ಕಳಕೊಂಡ ನಿವೃತ್ತ ಅಧಿಕಾರಿ

ಡಿಕೆ ಶಿವಕುಮಾರ್  (DK Shivakumar) ತುಮಕೂರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸೊಗಡು ಶಿವಣ್ಣ(Sogadu Shivanna) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿಕೆ ಶಿವಕುಮಾರ್ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.   ಕಾಂಗ್ರೆಸ್‌ (Congress) ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನ ಬಂಗಾರಪ್ಪ ಸಹೋದರರು ಭೇಟಿಯಾಗಿದ್ದಾರೆ.  ಕುಮಾರ ಬಂಗಾರಪ್ಪ ಆಗಮನಕ್ಕೂ ಮೊದಲೇ ಸಿದ್ದರಾಮಯ್ಯ ನಿವಾಸಕ್ಕೆ ಇತ್ತೀಚೆಗಷ್ಟೇ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಧು ಬಂಗಾರಪ್ಪ ಅವರು ಬಂದಿದ್ದರು. ರೈತ ಪ್ರತಿಭಟನೆ(Protest) ನಡೆಯುತ್ತಿರುವ ಜಾಗದಲ್ಲಿ ಭೀಕರ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು