ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

ಜಂಬೂ ಸವಾರಿಯೊಂದಿಗೆ ದಸರಾಕ್ಕೆ ತೆರೆ, ಸಿದ್ದು ಭೇಟಿ ಮಾಡಿದ ಕುಮಾರ!

Published : Oct 16, 2021, 12:06 AM ISTUpdated : Oct 16, 2021, 12:07 AM IST

* ಜಂಬೂ ಸವಾರಿಯೊಂದಿಗೆ ದಸರಾಗೆ ತೆರೆ
*'ಆಸ್ತಿ ಸಂಪಾದನೆ ಮಾಡಿದ್ರೆ ಅವರೇ ಇಟ್ಗೊಳ್ಳಲಿ'
* ಡಿಕೆ ಶಿವಕುಮಾರ್ ವರ್ಸಸ್ ಸೊಗಡು ಶಿವಣ್ಣ
* ಸಿದ್ದು ಭೇಟಿಯಾದ ಕುಮಾರ..ಮಧು ಸಹ ಅಲ್ಲೆ ಇದ್ರು!

ಬೆಂಗಳೂರು(ಅ. 15)   ಮೈಸೂರು ದಸರಾ(Mysuru Dasara) ವೈಭವದ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ. ಈ ಬಾರಿ ಸಹ ಜಂಬೂ ಸವಾರಿ ಎಲ್ಲರ ಕಣ್ಣು ತುಂಬಿತು.  ಕೊರೋನಾ(Coronavirus) ನಿಯಮಗಳಿದ್ದರೂ ದಸರಾ ಸಂಭ್ರಮಕ್ಕೆ ಕಡಿಮೆ ಇರಲಿಲ್ಲ. 

ಶಂಕರ್ ಬಿದರಿಗೆ ಸೈಬರ್ ವಂಚಕರ ಗಾಳ.. 89 ಸಾವಿರ ಕಳಕೊಂಡ ನಿವೃತ್ತ ಅಧಿಕಾರಿ

ಡಿಕೆ ಶಿವಕುಮಾರ್  (DK Shivakumar) ತುಮಕೂರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸೊಗಡು ಶಿವಣ್ಣ(Sogadu Shivanna) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿಕೆ ಶಿವಕುಮಾರ್ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಈ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.   ಕಾಂಗ್ರೆಸ್‌ (Congress) ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನ ಬಂಗಾರಪ್ಪ ಸಹೋದರರು ಭೇಟಿಯಾಗಿದ್ದಾರೆ.  ಕುಮಾರ ಬಂಗಾರಪ್ಪ ಆಗಮನಕ್ಕೂ ಮೊದಲೇ ಸಿದ್ದರಾಮಯ್ಯ ನಿವಾಸಕ್ಕೆ ಇತ್ತೀಚೆಗಷ್ಟೇ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಧು ಬಂಗಾರಪ್ಪ ಅವರು ಬಂದಿದ್ದರು. ರೈತ ಪ್ರತಿಭಟನೆ(Protest) ನಡೆಯುತ್ತಿರುವ ಜಾಗದಲ್ಲಿ ಭೀಕರ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ. 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?