News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

Published : Dec 29, 2021, 12:59 AM ISTUpdated : Dec 29, 2021, 01:00 AM IST

* ನೈಟ್ ಕರ್ಫ್ಯೂ ಅವೈಜ್ಞಾನಿಕ ಎಂದ ನಾಗರಿಕರು
* ರೂಪಾಂತರಿ ತಡೆಗೆ ಹತ್ತು ದಿನ ನೈಟ್ ಕರ್ಫ್ಯೂ
*ಸಕಲ ಸಿದ್ಧತೆ ಮಾಡಿಕೊಂಡ ಕರ್ನಾಟಕ ಪೊಲೀಸ್
* ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ

ಬೆಂಗಳೂರು(ಡಿ. 29)  ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron) ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ (Karnataka Govt)ದಿಟ್ಟ ಹೆಜ್ಜೆ ಇಟ್ಟುದ್ದು ಹೊಸ ವರ್ಷ ಆರಂಭದ ಸಂದರ್ಭದಲ್ಲಿ ಹತ್ತು ದಿನಗಳ ನೈಟ್ ಕರ್ಫ್ಯೂ (Night Curfew) ಜಾರಿ ಮಾಡಿದೆ.  ವ್ಯಾಪಾರಿಗಳಿಗೆ ಮತ್ತು ನಾಗರಿಕರಿಗೆ ಇದು ಹಿಂಸೆ ತಂದಿದೆ ಎನ್ನುವುದು ಅವರ ಮಾತಿನಿಂದಲೇ ಗೊತ್ತಾಗುತ್ತಿದೆ. ವ್ಯಾಪಾರ ವಹಿವಾಟಿಗೆ ತೀವ್ರ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಹೊಸ ಕೊರೋನಾ  ಲೆಕ್ಕ ಇಲ್ಲಿದೆ

ರಾತ್ರಿ ಹತ್ತುಗಂಟೆ ನಂತರ ಎಲ್ಲ ವಹಿವಾಟು ಸ್ಥಬ್ಧವಾಗಬೇಕು ಎಂದು ಸರ್ಕಾರ ತಿಳಿಸಿದ್ದು ಪೊಲೀಸ್ (Karnataka Police)ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅತಿ ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ ಸಂಚಾರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆ ಮಾಡಿದ್ದಾರೆ. ಇದು ನಮ್ಮ ಯೋಜನೆಯಾಗಿತ್ತು ಎಂದು ಇನ್ನೊಂದು ಕಡೆ ಅಖಿಲೇಶ್ ಯಾದವ್ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more