News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

Published : Dec 29, 2021, 12:59 AM ISTUpdated : Dec 29, 2021, 01:00 AM IST

* ನೈಟ್ ಕರ್ಫ್ಯೂ ಅವೈಜ್ಞಾನಿಕ ಎಂದ ನಾಗರಿಕರು
* ರೂಪಾಂತರಿ ತಡೆಗೆ ಹತ್ತು ದಿನ ನೈಟ್ ಕರ್ಫ್ಯೂ
*ಸಕಲ ಸಿದ್ಧತೆ ಮಾಡಿಕೊಂಡ ಕರ್ನಾಟಕ ಪೊಲೀಸ್
* ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ

ಬೆಂಗಳೂರು(ಡಿ. 29)  ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron) ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ (Karnataka Govt)ದಿಟ್ಟ ಹೆಜ್ಜೆ ಇಟ್ಟುದ್ದು ಹೊಸ ವರ್ಷ ಆರಂಭದ ಸಂದರ್ಭದಲ್ಲಿ ಹತ್ತು ದಿನಗಳ ನೈಟ್ ಕರ್ಫ್ಯೂ (Night Curfew) ಜಾರಿ ಮಾಡಿದೆ.  ವ್ಯಾಪಾರಿಗಳಿಗೆ ಮತ್ತು ನಾಗರಿಕರಿಗೆ ಇದು ಹಿಂಸೆ ತಂದಿದೆ ಎನ್ನುವುದು ಅವರ ಮಾತಿನಿಂದಲೇ ಗೊತ್ತಾಗುತ್ತಿದೆ. ವ್ಯಾಪಾರ ವಹಿವಾಟಿಗೆ ತೀವ್ರ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಹೊಸ ಕೊರೋನಾ  ಲೆಕ್ಕ ಇಲ್ಲಿದೆ

ರಾತ್ರಿ ಹತ್ತುಗಂಟೆ ನಂತರ ಎಲ್ಲ ವಹಿವಾಟು ಸ್ಥಬ್ಧವಾಗಬೇಕು ಎಂದು ಸರ್ಕಾರ ತಿಳಿಸಿದ್ದು ಪೊಲೀಸ್ (Karnataka Police)ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅತಿ ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ ಸಂಚಾರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆ ಮಾಡಿದ್ದಾರೆ. ಇದು ನಮ್ಮ ಯೋಜನೆಯಾಗಿತ್ತು ಎಂದು ಇನ್ನೊಂದು ಕಡೆ ಅಖಿಲೇಶ್ ಯಾದವ್ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more