News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

Published : Dec 29, 2021, 12:59 AM ISTUpdated : Dec 29, 2021, 01:00 AM IST

* ನೈಟ್ ಕರ್ಫ್ಯೂ ಅವೈಜ್ಞಾನಿಕ ಎಂದ ನಾಗರಿಕರು
* ರೂಪಾಂತರಿ ತಡೆಗೆ ಹತ್ತು ದಿನ ನೈಟ್ ಕರ್ಫ್ಯೂ
*ಸಕಲ ಸಿದ್ಧತೆ ಮಾಡಿಕೊಂಡ ಕರ್ನಾಟಕ ಪೊಲೀಸ್
* ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ

ಬೆಂಗಳೂರು(ಡಿ. 29)  ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron) ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ (Karnataka Govt)ದಿಟ್ಟ ಹೆಜ್ಜೆ ಇಟ್ಟುದ್ದು ಹೊಸ ವರ್ಷ ಆರಂಭದ ಸಂದರ್ಭದಲ್ಲಿ ಹತ್ತು ದಿನಗಳ ನೈಟ್ ಕರ್ಫ್ಯೂ (Night Curfew) ಜಾರಿ ಮಾಡಿದೆ.  ವ್ಯಾಪಾರಿಗಳಿಗೆ ಮತ್ತು ನಾಗರಿಕರಿಗೆ ಇದು ಹಿಂಸೆ ತಂದಿದೆ ಎನ್ನುವುದು ಅವರ ಮಾತಿನಿಂದಲೇ ಗೊತ್ತಾಗುತ್ತಿದೆ. ವ್ಯಾಪಾರ ವಹಿವಾಟಿಗೆ ತೀವ್ರ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಹೊಸ ಕೊರೋನಾ  ಲೆಕ್ಕ ಇಲ್ಲಿದೆ

ರಾತ್ರಿ ಹತ್ತುಗಂಟೆ ನಂತರ ಎಲ್ಲ ವಹಿವಾಟು ಸ್ಥಬ್ಧವಾಗಬೇಕು ಎಂದು ಸರ್ಕಾರ ತಿಳಿಸಿದ್ದು ಪೊಲೀಸ್ (Karnataka Police)ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅತಿ ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ ಸಂಚಾರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆ ಮಾಡಿದ್ದಾರೆ. ಇದು ನಮ್ಮ ಯೋಜನೆಯಾಗಿತ್ತು ಎಂದು ಇನ್ನೊಂದು ಕಡೆ ಅಖಿಲೇಶ್ ಯಾದವ್ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more