News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

News Hour: ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲ ಹೊಸ ನಿಯಮ?

Published : Dec 29, 2021, 12:59 AM ISTUpdated : Dec 29, 2021, 01:00 AM IST

* ನೈಟ್ ಕರ್ಫ್ಯೂ ಅವೈಜ್ಞಾನಿಕ ಎಂದ ನಾಗರಿಕರು
* ರೂಪಾಂತರಿ ತಡೆಗೆ ಹತ್ತು ದಿನ ನೈಟ್ ಕರ್ಫ್ಯೂ
*ಸಕಲ ಸಿದ್ಧತೆ ಮಾಡಿಕೊಂಡ ಕರ್ನಾಟಕ ಪೊಲೀಸ್
* ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ

ಬೆಂಗಳೂರು(ಡಿ. 29)  ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron) ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ (Karnataka Govt)ದಿಟ್ಟ ಹೆಜ್ಜೆ ಇಟ್ಟುದ್ದು ಹೊಸ ವರ್ಷ ಆರಂಭದ ಸಂದರ್ಭದಲ್ಲಿ ಹತ್ತು ದಿನಗಳ ನೈಟ್ ಕರ್ಫ್ಯೂ (Night Curfew) ಜಾರಿ ಮಾಡಿದೆ.  ವ್ಯಾಪಾರಿಗಳಿಗೆ ಮತ್ತು ನಾಗರಿಕರಿಗೆ ಇದು ಹಿಂಸೆ ತಂದಿದೆ ಎನ್ನುವುದು ಅವರ ಮಾತಿನಿಂದಲೇ ಗೊತ್ತಾಗುತ್ತಿದೆ. ವ್ಯಾಪಾರ ವಹಿವಾಟಿಗೆ ತೀವ್ರ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಹೊಸ ಕೊರೋನಾ  ಲೆಕ್ಕ ಇಲ್ಲಿದೆ

ರಾತ್ರಿ ಹತ್ತುಗಂಟೆ ನಂತರ ಎಲ್ಲ ವಹಿವಾಟು ಸ್ಥಬ್ಧವಾಗಬೇಕು ಎಂದು ಸರ್ಕಾರ ತಿಳಿಸಿದ್ದು ಪೊಲೀಸ್ (Karnataka Police)ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅತಿ ವೇಗವಾಗಿ ಪೂರ್ಣಗೊಂಡ ಕಾನ್ ಪುರ ಮೆಟ್ರೋ ಸಂಚಾರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆ ಮಾಡಿದ್ದಾರೆ. ಇದು ನಮ್ಮ ಯೋಜನೆಯಾಗಿತ್ತು ಎಂದು ಇನ್ನೊಂದು ಕಡೆ ಅಖಿಲೇಶ್ ಯಾದವ್ ಹೇಳಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more