ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

Published : Sep 10, 2021, 11:50 PM ISTUpdated : Sep 11, 2021, 07:43 AM IST

*  ಕಲಬುರಗಿ ಗದ್ದುಗೆಗಾಗಿ ಜೆಡಿಎಸ್‌ನಿಂದ ಗಣೇಶನಿಗೆ ಪೂಜೆ!
* ತಪ್ಪಿತೆ ಇಸ್ರೇಲ್ ಲೆಕ್ಕಾಚಾರ.. ದೇಶಕ್ಕೆ ಕೊರೋನಾ ಕಾಟ
* ರಾಜ್ಯಾದ್ಯಂತ ಸರಳ, ಸಂಭ್ರಮದ ಗಣೇಶ ಹಬ್ಬ
* ಹಬ್ಬ ಆಚರಣೆ ವೇಳೆ ನಿಯಮ ಮರೆಯಬೇಡಿ

ಬೆಂಗಳೂರು(ಸೆ. 10)  ಕಲಬುರಗಿ ಮೇಯರ್ ಗದ್ದುಗೆ ಫೈಟ್ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗುತ್ತಿದೆ.   ದೇವೇಗೌಡರು ಮತ್ತು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರೆ ಇನ್ನೊಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಜತೆ ಮಾತು ಕತೆ ನಡೆಸಿದ್ದಾರೆ.

ಕೇರಳದಿಂದ ಬರುವವರಿಗೆ ಬ್ರೇಕ್

ಗಣೇಶ ಹಬ್ಬದ ನಡುವೆ ನಿಯಮ ಮರೆಯಬೇಡಿಕೊರೋನಾ ಮೂರನೇ ಅಲೆ ಆತಂಕ ಕಾಡುತ್ತಲೇ ಇದೆ. ಈ ನಡುವೆ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ.   ಕೊರೋನಾ ನಿರ್ಬಂಧದ ನಡುವೆ ಗಣೇಶ ಹಬ್ಬ ನಡೆದಿದೆ. ಸರ್ಕಾರದ ಗೊಂದಲದ ನಿಯಮಗಳಿಗೆ ಹಿಂದು ಸಂಘಟನೆಗಳು ಠಕ್ಕರ್ ಕೊಟ್ಟಿವೆ. ಇಸ್ರೇಲ್ ಅತಿ ವೇಗವಾಗಿ ಲಸಿಕೆ ನೀಡಿಕೆ ಮಾಡಿತ್ತು. ಆದರೆ ಕೆಲವು ಸಂಪ್ರದಾಯವಾದಿಗಳಿಂದ  ಮತ್ತೆ ಕೊರೋನಾ ಸಮಸ್ಯೆ ಕಾಣಬೇಕಾಗಿದೆ.  ನಿಶ್ವಿತಾರ್ಥವಾಗಿದ್ದ ಯುವತಿ ಪರಾರಿ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಇದೊಂದು ವಿಚಿತ್ರ ಲವ್ ಮ್ಯಾರೇಜ್ ರಿವೆಂಜ್ ಕತೆ.   ವರ್ಷಗಳ ನಂತರ ತವರು ಮನೆಯಿಂದ ಸೇಡು ತೀರಿಸಿಕೊಳ್ಳಲಾಗಿದೆ ಎಂಬ ಆರೋಪ ಬಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?