ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

Published : Sep 10, 2021, 11:50 PM ISTUpdated : Sep 11, 2021, 07:43 AM IST

*  ಕಲಬುರಗಿ ಗದ್ದುಗೆಗಾಗಿ ಜೆಡಿಎಸ್‌ನಿಂದ ಗಣೇಶನಿಗೆ ಪೂಜೆ!
* ತಪ್ಪಿತೆ ಇಸ್ರೇಲ್ ಲೆಕ್ಕಾಚಾರ.. ದೇಶಕ್ಕೆ ಕೊರೋನಾ ಕಾಟ
* ರಾಜ್ಯಾದ್ಯಂತ ಸರಳ, ಸಂಭ್ರಮದ ಗಣೇಶ ಹಬ್ಬ
* ಹಬ್ಬ ಆಚರಣೆ ವೇಳೆ ನಿಯಮ ಮರೆಯಬೇಡಿ

ಬೆಂಗಳೂರು(ಸೆ. 10)  ಕಲಬುರಗಿ ಮೇಯರ್ ಗದ್ದುಗೆ ಫೈಟ್ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗುತ್ತಿದೆ.   ದೇವೇಗೌಡರು ಮತ್ತು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರೆ ಇನ್ನೊಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಜತೆ ಮಾತು ಕತೆ ನಡೆಸಿದ್ದಾರೆ.

ಕೇರಳದಿಂದ ಬರುವವರಿಗೆ ಬ್ರೇಕ್

ಗಣೇಶ ಹಬ್ಬದ ನಡುವೆ ನಿಯಮ ಮರೆಯಬೇಡಿಕೊರೋನಾ ಮೂರನೇ ಅಲೆ ಆತಂಕ ಕಾಡುತ್ತಲೇ ಇದೆ. ಈ ನಡುವೆ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ.   ಕೊರೋನಾ ನಿರ್ಬಂಧದ ನಡುವೆ ಗಣೇಶ ಹಬ್ಬ ನಡೆದಿದೆ. ಸರ್ಕಾರದ ಗೊಂದಲದ ನಿಯಮಗಳಿಗೆ ಹಿಂದು ಸಂಘಟನೆಗಳು ಠಕ್ಕರ್ ಕೊಟ್ಟಿವೆ. ಇಸ್ರೇಲ್ ಅತಿ ವೇಗವಾಗಿ ಲಸಿಕೆ ನೀಡಿಕೆ ಮಾಡಿತ್ತು. ಆದರೆ ಕೆಲವು ಸಂಪ್ರದಾಯವಾದಿಗಳಿಂದ  ಮತ್ತೆ ಕೊರೋನಾ ಸಮಸ್ಯೆ ಕಾಣಬೇಕಾಗಿದೆ.  ನಿಶ್ವಿತಾರ್ಥವಾಗಿದ್ದ ಯುವತಿ ಪರಾರಿ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಇದೊಂದು ವಿಚಿತ್ರ ಲವ್ ಮ್ಯಾರೇಜ್ ರಿವೆಂಜ್ ಕತೆ.   ವರ್ಷಗಳ ನಂತರ ತವರು ಮನೆಯಿಂದ ಸೇಡು ತೀರಿಸಿಕೊಳ್ಳಲಾಗಿದೆ ಎಂಬ ಆರೋಪ ಬಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್