ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

Published : Sep 10, 2021, 11:50 PM ISTUpdated : Sep 11, 2021, 07:43 AM IST

*  ಕಲಬುರಗಿ ಗದ್ದುಗೆಗಾಗಿ ಜೆಡಿಎಸ್‌ನಿಂದ ಗಣೇಶನಿಗೆ ಪೂಜೆ!
* ತಪ್ಪಿತೆ ಇಸ್ರೇಲ್ ಲೆಕ್ಕಾಚಾರ.. ದೇಶಕ್ಕೆ ಕೊರೋನಾ ಕಾಟ
* ರಾಜ್ಯಾದ್ಯಂತ ಸರಳ, ಸಂಭ್ರಮದ ಗಣೇಶ ಹಬ್ಬ
* ಹಬ್ಬ ಆಚರಣೆ ವೇಳೆ ನಿಯಮ ಮರೆಯಬೇಡಿ

ಬೆಂಗಳೂರು(ಸೆ. 10)  ಕಲಬುರಗಿ ಮೇಯರ್ ಗದ್ದುಗೆ ಫೈಟ್ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗುತ್ತಿದೆ.   ದೇವೇಗೌಡರು ಮತ್ತು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರೆ ಇನ್ನೊಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಜತೆ ಮಾತು ಕತೆ ನಡೆಸಿದ್ದಾರೆ.

ಕೇರಳದಿಂದ ಬರುವವರಿಗೆ ಬ್ರೇಕ್

ಗಣೇಶ ಹಬ್ಬದ ನಡುವೆ ನಿಯಮ ಮರೆಯಬೇಡಿಕೊರೋನಾ ಮೂರನೇ ಅಲೆ ಆತಂಕ ಕಾಡುತ್ತಲೇ ಇದೆ. ಈ ನಡುವೆ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ.   ಕೊರೋನಾ ನಿರ್ಬಂಧದ ನಡುವೆ ಗಣೇಶ ಹಬ್ಬ ನಡೆದಿದೆ. ಸರ್ಕಾರದ ಗೊಂದಲದ ನಿಯಮಗಳಿಗೆ ಹಿಂದು ಸಂಘಟನೆಗಳು ಠಕ್ಕರ್ ಕೊಟ್ಟಿವೆ. ಇಸ್ರೇಲ್ ಅತಿ ವೇಗವಾಗಿ ಲಸಿಕೆ ನೀಡಿಕೆ ಮಾಡಿತ್ತು. ಆದರೆ ಕೆಲವು ಸಂಪ್ರದಾಯವಾದಿಗಳಿಂದ  ಮತ್ತೆ ಕೊರೋನಾ ಸಮಸ್ಯೆ ಕಾಣಬೇಕಾಗಿದೆ.  ನಿಶ್ವಿತಾರ್ಥವಾಗಿದ್ದ ಯುವತಿ ಪರಾರಿ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಇದೊಂದು ವಿಚಿತ್ರ ಲವ್ ಮ್ಯಾರೇಜ್ ರಿವೆಂಜ್ ಕತೆ.   ವರ್ಷಗಳ ನಂತರ ತವರು ಮನೆಯಿಂದ ಸೇಡು ತೀರಿಸಿಕೊಳ್ಳಲಾಗಿದೆ ಎಂಬ ಆರೋಪ ಬಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

 

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್