ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

ರಾಜ್ಯಕ್ಕೂ ಬಾವಲಿ ಕಾಟ.. ಗಣೇಶ ಹಬ್ಬದ ನಡುವೆ ಬೇಡ ಹುಚ್ಚಾಟ

Published : Sep 10, 2021, 11:50 PM ISTUpdated : Sep 11, 2021, 07:43 AM IST

*  ಕಲಬುರಗಿ ಗದ್ದುಗೆಗಾಗಿ ಜೆಡಿಎಸ್‌ನಿಂದ ಗಣೇಶನಿಗೆ ಪೂಜೆ!
* ತಪ್ಪಿತೆ ಇಸ್ರೇಲ್ ಲೆಕ್ಕಾಚಾರ.. ದೇಶಕ್ಕೆ ಕೊರೋನಾ ಕಾಟ
* ರಾಜ್ಯಾದ್ಯಂತ ಸರಳ, ಸಂಭ್ರಮದ ಗಣೇಶ ಹಬ್ಬ
* ಹಬ್ಬ ಆಚರಣೆ ವೇಳೆ ನಿಯಮ ಮರೆಯಬೇಡಿ

ಬೆಂಗಳೂರು(ಸೆ. 10)  ಕಲಬುರಗಿ ಮೇಯರ್ ಗದ್ದುಗೆ ಫೈಟ್ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗುತ್ತಿದೆ.   ದೇವೇಗೌಡರು ಮತ್ತು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರೆ ಇನ್ನೊಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಜತೆ ಮಾತು ಕತೆ ನಡೆಸಿದ್ದಾರೆ.

ಕೇರಳದಿಂದ ಬರುವವರಿಗೆ ಬ್ರೇಕ್

ಗಣೇಶ ಹಬ್ಬದ ನಡುವೆ ನಿಯಮ ಮರೆಯಬೇಡಿಕೊರೋನಾ ಮೂರನೇ ಅಲೆ ಆತಂಕ ಕಾಡುತ್ತಲೇ ಇದೆ. ಈ ನಡುವೆ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ.   ಕೊರೋನಾ ನಿರ್ಬಂಧದ ನಡುವೆ ಗಣೇಶ ಹಬ್ಬ ನಡೆದಿದೆ. ಸರ್ಕಾರದ ಗೊಂದಲದ ನಿಯಮಗಳಿಗೆ ಹಿಂದು ಸಂಘಟನೆಗಳು ಠಕ್ಕರ್ ಕೊಟ್ಟಿವೆ. ಇಸ್ರೇಲ್ ಅತಿ ವೇಗವಾಗಿ ಲಸಿಕೆ ನೀಡಿಕೆ ಮಾಡಿತ್ತು. ಆದರೆ ಕೆಲವು ಸಂಪ್ರದಾಯವಾದಿಗಳಿಂದ  ಮತ್ತೆ ಕೊರೋನಾ ಸಮಸ್ಯೆ ಕಾಣಬೇಕಾಗಿದೆ.  ನಿಶ್ವಿತಾರ್ಥವಾಗಿದ್ದ ಯುವತಿ ಪರಾರಿ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಇದೊಂದು ವಿಚಿತ್ರ ಲವ್ ಮ್ಯಾರೇಜ್ ರಿವೆಂಜ್ ಕತೆ.   ವರ್ಷಗಳ ನಂತರ ತವರು ಮನೆಯಿಂದ ಸೇಡು ತೀರಿಸಿಕೊಳ್ಳಲಾಗಿದೆ ಎಂಬ ಆರೋಪ ಬಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!