News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more