News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more