News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more