News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more