News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more