News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more