News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more