News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more