News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more