News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more