News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

Published : Jan 25, 2022, 11:27 PM IST

* ಕರ್ನಾಟಕದಲ್ಲಿ ಬಿರುಸುಗೊಂಡ ರಾಜಕಾರಣ
* ಪದ್ಮಪ್ರಶಸ್ತಿ ಪುರಸ್ಕಾರ ಪ್ರಕಟ
* ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ ಗೆ ಪ್ರಚಾರ ಸಮಿತಿ ಹೊಣೆ
* ಉತ್ತರ ಪ್ರದೇಶದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

ಬೆಂಗಳೂರು(ಜ. 25)  ಸಾಧಕರಿಗೆ ಪದ್ಮ ಪುರಸ್ಕಾರ (Padma Awards 2022: ) ಘೋಷಣೆಯಾಗಿದೆ. 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಘೋಷಣೆಯಾಗಿದೆ.  ಕರ್ನಾಟಕದ ಐವರು ಸಾಧಕರು ಪದ್ಮ ಪ್ರಶಸ್ತಿಗೆ ಭಾಜನವಾಗಿದ್ದಾರೆ.  ಇನ್ನೊಂದು ಕಡೆ ಕರ್ನಾಟಕದಲ್ಲಿ ರಾಜಕಾರಣದ ಚಟುವಟಿಕೆ (Karnataka Politics)ಬಿರುಸುಗೊಂಡಿದೆ.

Karnataka BJP ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ನಾಯಕರಿಗೆ ಕಟೀಲ್ ಖಡಕ್ ಎಚ್ಚರಿಕೆ ಸಂದೇಶ

ಬಿಜೆಪಿ (BJP) ನಾಯಕರಿಂದ ಹೇಳಿಕೆಗಳ ಮಹಾಪರ್ವ ಆರಂಭವಾಗಿದೆ. ಜಾತಿ ಸಮೀಕರಣಕ್ಕೆ ಕಾಂಗ್ರೆಸ್ (Congress) ಸಕಲ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಸಮಿತಿಗೆ ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ (MB Patil)ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನೊಂದು ಕಡೆ ಉತ್ತರ ಪ್ರದೇಶ(Uttar Pradesh) ಚುನಾವಣೆ ಕಣದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more