News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

Published : Jan 25, 2022, 11:27 PM IST

* ಕರ್ನಾಟಕದಲ್ಲಿ ಬಿರುಸುಗೊಂಡ ರಾಜಕಾರಣ
* ಪದ್ಮಪ್ರಶಸ್ತಿ ಪುರಸ್ಕಾರ ಪ್ರಕಟ
* ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ ಗೆ ಪ್ರಚಾರ ಸಮಿತಿ ಹೊಣೆ
* ಉತ್ತರ ಪ್ರದೇಶದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

ಬೆಂಗಳೂರು(ಜ. 25)  ಸಾಧಕರಿಗೆ ಪದ್ಮ ಪುರಸ್ಕಾರ (Padma Awards 2022: ) ಘೋಷಣೆಯಾಗಿದೆ. 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಘೋಷಣೆಯಾಗಿದೆ.  ಕರ್ನಾಟಕದ ಐವರು ಸಾಧಕರು ಪದ್ಮ ಪ್ರಶಸ್ತಿಗೆ ಭಾಜನವಾಗಿದ್ದಾರೆ.  ಇನ್ನೊಂದು ಕಡೆ ಕರ್ನಾಟಕದಲ್ಲಿ ರಾಜಕಾರಣದ ಚಟುವಟಿಕೆ (Karnataka Politics)ಬಿರುಸುಗೊಂಡಿದೆ.

Karnataka BJP ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ನಾಯಕರಿಗೆ ಕಟೀಲ್ ಖಡಕ್ ಎಚ್ಚರಿಕೆ ಸಂದೇಶ

ಬಿಜೆಪಿ (BJP) ನಾಯಕರಿಂದ ಹೇಳಿಕೆಗಳ ಮಹಾಪರ್ವ ಆರಂಭವಾಗಿದೆ. ಜಾತಿ ಸಮೀಕರಣಕ್ಕೆ ಕಾಂಗ್ರೆಸ್ (Congress) ಸಕಲ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಸಮಿತಿಗೆ ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ (MB Patil)ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನೊಂದು ಕಡೆ ಉತ್ತರ ಪ್ರದೇಶ(Uttar Pradesh) ಚುನಾವಣೆ ಕಣದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more