News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

Published : Jan 25, 2022, 11:27 PM IST

* ಕರ್ನಾಟಕದಲ್ಲಿ ಬಿರುಸುಗೊಂಡ ರಾಜಕಾರಣ
* ಪದ್ಮಪ್ರಶಸ್ತಿ ಪುರಸ್ಕಾರ ಪ್ರಕಟ
* ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ ಗೆ ಪ್ರಚಾರ ಸಮಿತಿ ಹೊಣೆ
* ಉತ್ತರ ಪ್ರದೇಶದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

ಬೆಂಗಳೂರು(ಜ. 25)  ಸಾಧಕರಿಗೆ ಪದ್ಮ ಪುರಸ್ಕಾರ (Padma Awards 2022: ) ಘೋಷಣೆಯಾಗಿದೆ. 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಘೋಷಣೆಯಾಗಿದೆ.  ಕರ್ನಾಟಕದ ಐವರು ಸಾಧಕರು ಪದ್ಮ ಪ್ರಶಸ್ತಿಗೆ ಭಾಜನವಾಗಿದ್ದಾರೆ.  ಇನ್ನೊಂದು ಕಡೆ ಕರ್ನಾಟಕದಲ್ಲಿ ರಾಜಕಾರಣದ ಚಟುವಟಿಕೆ (Karnataka Politics)ಬಿರುಸುಗೊಂಡಿದೆ.

Karnataka BJP ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ನಾಯಕರಿಗೆ ಕಟೀಲ್ ಖಡಕ್ ಎಚ್ಚರಿಕೆ ಸಂದೇಶ

ಬಿಜೆಪಿ (BJP) ನಾಯಕರಿಂದ ಹೇಳಿಕೆಗಳ ಮಹಾಪರ್ವ ಆರಂಭವಾಗಿದೆ. ಜಾತಿ ಸಮೀಕರಣಕ್ಕೆ ಕಾಂಗ್ರೆಸ್ (Congress) ಸಕಲ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಸಮಿತಿಗೆ ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ (MB Patil)ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನೊಂದು ಕಡೆ ಉತ್ತರ ಪ್ರದೇಶ(Uttar Pradesh) ಚುನಾವಣೆ ಕಣದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more