News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

Published : Jan 25, 2022, 11:27 PM IST

* ಕರ್ನಾಟಕದಲ್ಲಿ ಬಿರುಸುಗೊಂಡ ರಾಜಕಾರಣ
* ಪದ್ಮಪ್ರಶಸ್ತಿ ಪುರಸ್ಕಾರ ಪ್ರಕಟ
* ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ ಗೆ ಪ್ರಚಾರ ಸಮಿತಿ ಹೊಣೆ
* ಉತ್ತರ ಪ್ರದೇಶದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

ಬೆಂಗಳೂರು(ಜ. 25)  ಸಾಧಕರಿಗೆ ಪದ್ಮ ಪುರಸ್ಕಾರ (Padma Awards 2022: ) ಘೋಷಣೆಯಾಗಿದೆ. 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಘೋಷಣೆಯಾಗಿದೆ.  ಕರ್ನಾಟಕದ ಐವರು ಸಾಧಕರು ಪದ್ಮ ಪ್ರಶಸ್ತಿಗೆ ಭಾಜನವಾಗಿದ್ದಾರೆ.  ಇನ್ನೊಂದು ಕಡೆ ಕರ್ನಾಟಕದಲ್ಲಿ ರಾಜಕಾರಣದ ಚಟುವಟಿಕೆ (Karnataka Politics)ಬಿರುಸುಗೊಂಡಿದೆ.

Karnataka BJP ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ನಾಯಕರಿಗೆ ಕಟೀಲ್ ಖಡಕ್ ಎಚ್ಚರಿಕೆ ಸಂದೇಶ

ಬಿಜೆಪಿ (BJP) ನಾಯಕರಿಂದ ಹೇಳಿಕೆಗಳ ಮಹಾಪರ್ವ ಆರಂಭವಾಗಿದೆ. ಜಾತಿ ಸಮೀಕರಣಕ್ಕೆ ಕಾಂಗ್ರೆಸ್ (Congress) ಸಕಲ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಸಮಿತಿಗೆ ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ (MB Patil)ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನೊಂದು ಕಡೆ ಉತ್ತರ ಪ್ರದೇಶ(Uttar Pradesh) ಚುನಾವಣೆ ಕಣದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more