News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

Published : Nov 04, 2021, 01:57 AM IST

* ಕೇಂದ್ರದ ದೀಪಾವಳಿ ರಿಲೀಫ್.. ರಾಜ್ಯದಿಂದಲೂ ಇಳಿಕೆ
* ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ನೃತ್ಯ
* ಹರಿದು ಬರುತ್ತಲೇ ಇದೆ ಪುನೀತ್ ಅಭಿಮಾನಿಗಳ ದಂಡು
* ಉಪಸಮರದ ರಿಸಲ್ಟ್ ಬಂದರೂ ನಿಲ್ಲದ ವಾಕ್ ಸಮರ

ಬೆಂಗಳೂರು(ನ. 04)  ಕೇಂದ್ರ ಸರ್ಕಾರ (Union Govt) ದೀಪಾವಳಿ (Deepavali)ಗೆ  ಅತಿದೊಡ್ಡ ರಿಲೀಫ್ ನೀಡಿದೆ.  ತೈಲದ ಮೇಲಿನ ಅಬಕಾರಿ ಸುಂಕ ಕಡಿತ (Excise Duty) ಮಾಡಿದೆ. ಪೆಟ್ರೋಲ್ (Petrol) ಮೇಲೆ 5 ರೂ. ಮತ್ತು ಡಿಸೇಲ್ (Diesel) ಮೇಲೆ 10 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ.   ಇತ್ತ ರಾಜ್ಯ (Karnataka Govt) ಸರ್ಕಾರವೂ ದರ ಕಡಿತ ಮಾಡಿದೆ.

ಭಾರತದ ಕೊರೋನಾ ಲಸಿಕೆಗೆ ಜಾಗತಿಕ ಮನ್ನಣೆ

ನಿರೀಕ್ಷೆ ಮಾಡಿದಂತೆ ವಿಶ್ವ ಆರೋಗ್ಯ ಸಂಸ್ಥೆ ತಾಂತ್ರಿಕ ಸಲಹಾ ಮಂಡಳಿ  ಕಾವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದೆ.  ಭಾರತ್ ಬಯೋಟೆಕ್‌ನ ಲಸಿಕೆ COVAXIN ಗೆ ತುರ್ತು ಬಳಕೆ ಅನುಮತಿ ಸಿಕ್ಕಿದೆ.  ಉಪಸಮರದ (Karnataka By Poll) ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಇದೇ ಮಾತನ್ನು ಈಶ್ವರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.  ಹಾನಗಲ್ ನಲ್ಲಿ ಕಾಂಗ್ರೆಸ್ ಗೆದ್ದಿದ್ದರೆ ಸಿಂಧಗಿಯಲ್ಲಿ ಕಮಲ ಅರಳಿತ್ತು. ಇಡೀದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more