News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

Published : Nov 04, 2021, 01:57 AM IST

* ಕೇಂದ್ರದ ದೀಪಾವಳಿ ರಿಲೀಫ್.. ರಾಜ್ಯದಿಂದಲೂ ಇಳಿಕೆ
* ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ನೃತ್ಯ
* ಹರಿದು ಬರುತ್ತಲೇ ಇದೆ ಪುನೀತ್ ಅಭಿಮಾನಿಗಳ ದಂಡು
* ಉಪಸಮರದ ರಿಸಲ್ಟ್ ಬಂದರೂ ನಿಲ್ಲದ ವಾಕ್ ಸಮರ

ಬೆಂಗಳೂರು(ನ. 04)  ಕೇಂದ್ರ ಸರ್ಕಾರ (Union Govt) ದೀಪಾವಳಿ (Deepavali)ಗೆ  ಅತಿದೊಡ್ಡ ರಿಲೀಫ್ ನೀಡಿದೆ.  ತೈಲದ ಮೇಲಿನ ಅಬಕಾರಿ ಸುಂಕ ಕಡಿತ (Excise Duty) ಮಾಡಿದೆ. ಪೆಟ್ರೋಲ್ (Petrol) ಮೇಲೆ 5 ರೂ. ಮತ್ತು ಡಿಸೇಲ್ (Diesel) ಮೇಲೆ 10 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ.   ಇತ್ತ ರಾಜ್ಯ (Karnataka Govt) ಸರ್ಕಾರವೂ ದರ ಕಡಿತ ಮಾಡಿದೆ.

ಭಾರತದ ಕೊರೋನಾ ಲಸಿಕೆಗೆ ಜಾಗತಿಕ ಮನ್ನಣೆ

ನಿರೀಕ್ಷೆ ಮಾಡಿದಂತೆ ವಿಶ್ವ ಆರೋಗ್ಯ ಸಂಸ್ಥೆ ತಾಂತ್ರಿಕ ಸಲಹಾ ಮಂಡಳಿ  ಕಾವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದೆ.  ಭಾರತ್ ಬಯೋಟೆಕ್‌ನ ಲಸಿಕೆ COVAXIN ಗೆ ತುರ್ತು ಬಳಕೆ ಅನುಮತಿ ಸಿಕ್ಕಿದೆ.  ಉಪಸಮರದ (Karnataka By Poll) ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಇದೇ ಮಾತನ್ನು ಈಶ್ವರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.  ಹಾನಗಲ್ ನಲ್ಲಿ ಕಾಂಗ್ರೆಸ್ ಗೆದ್ದಿದ್ದರೆ ಸಿಂಧಗಿಯಲ್ಲಿ ಕಮಲ ಅರಳಿತ್ತು. ಇಡೀದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more