News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

News Hour; ಪೆಟ್ರೋಲ್ ಭಾರೀ ಇಳಿಕೆ,   ಜಾಗತಿಕ ಮನ್ನಣೆಗೆ ಭಾರತದ ಲಸಿಕೆ

Published : Nov 04, 2021, 01:57 AM IST

* ಕೇಂದ್ರದ ದೀಪಾವಳಿ ರಿಲೀಫ್.. ರಾಜ್ಯದಿಂದಲೂ ಇಳಿಕೆ
* ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ನೃತ್ಯ
* ಹರಿದು ಬರುತ್ತಲೇ ಇದೆ ಪುನೀತ್ ಅಭಿಮಾನಿಗಳ ದಂಡು
* ಉಪಸಮರದ ರಿಸಲ್ಟ್ ಬಂದರೂ ನಿಲ್ಲದ ವಾಕ್ ಸಮರ

ಬೆಂಗಳೂರು(ನ. 04)  ಕೇಂದ್ರ ಸರ್ಕಾರ (Union Govt) ದೀಪಾವಳಿ (Deepavali)ಗೆ  ಅತಿದೊಡ್ಡ ರಿಲೀಫ್ ನೀಡಿದೆ.  ತೈಲದ ಮೇಲಿನ ಅಬಕಾರಿ ಸುಂಕ ಕಡಿತ (Excise Duty) ಮಾಡಿದೆ. ಪೆಟ್ರೋಲ್ (Petrol) ಮೇಲೆ 5 ರೂ. ಮತ್ತು ಡಿಸೇಲ್ (Diesel) ಮೇಲೆ 10 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ.   ಇತ್ತ ರಾಜ್ಯ (Karnataka Govt) ಸರ್ಕಾರವೂ ದರ ಕಡಿತ ಮಾಡಿದೆ.

ಭಾರತದ ಕೊರೋನಾ ಲಸಿಕೆಗೆ ಜಾಗತಿಕ ಮನ್ನಣೆ

ನಿರೀಕ್ಷೆ ಮಾಡಿದಂತೆ ವಿಶ್ವ ಆರೋಗ್ಯ ಸಂಸ್ಥೆ ತಾಂತ್ರಿಕ ಸಲಹಾ ಮಂಡಳಿ  ಕಾವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದೆ.  ಭಾರತ್ ಬಯೋಟೆಕ್‌ನ ಲಸಿಕೆ COVAXIN ಗೆ ತುರ್ತು ಬಳಕೆ ಅನುಮತಿ ಸಿಕ್ಕಿದೆ.  ಉಪಸಮರದ (Karnataka By Poll) ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಇದೇ ಮಾತನ್ನು ಈಶ್ವರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.  ಹಾನಗಲ್ ನಲ್ಲಿ ಕಾಂಗ್ರೆಸ್ ಗೆದ್ದಿದ್ದರೆ ಸಿಂಧಗಿಯಲ್ಲಿ ಕಮಲ ಅರಳಿತ್ತು. ಇಡೀದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more