News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

Published : Dec 09, 2021, 11:48 PM IST

* ಹೆಲಿಕಾಪ್ಟರ್ ಅಪಘಾತದ ನಂತರ ಉಳಿದಿರುವುದು ಬರಿ ನೋವು
* ಬಿಪಿನ್ ರಾವತ್  ಮತ್ತು ಎಲ್ಲ ಯೋಧರಿಗೆ ಅಂತಿಮ ನಮನ
*ಕರ್ನಾಟಕದ ಅಳಿಯ ಹರ್ಜಿಂದರ್, ಕಣ್ಣೀರು ಉಳಿದಿದೆ
* ಸ್ಥಳಕ್ಕೆ ತೆರಳಿದ ಕೇಂದ್ರ ತನಿಖಾ ತಂಡ

ನವದೆಹಲಿ(ಡಿ. 09)  ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ  ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. 

ಬ್ಲಾಕ್ ಬಾಕ್ಸ್ ಹೇಳುವ ಶಾಕಿಂಗ್ ಮಾಹಿತಿ

ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು.  ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು.  ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ.  ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್‌ ನಾಥ್ ಸಿಂಗ್ ತಿಳಿಸಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more