News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

Published : Dec 09, 2021, 11:48 PM IST

* ಹೆಲಿಕಾಪ್ಟರ್ ಅಪಘಾತದ ನಂತರ ಉಳಿದಿರುವುದು ಬರಿ ನೋವು
* ಬಿಪಿನ್ ರಾವತ್  ಮತ್ತು ಎಲ್ಲ ಯೋಧರಿಗೆ ಅಂತಿಮ ನಮನ
*ಕರ್ನಾಟಕದ ಅಳಿಯ ಹರ್ಜಿಂದರ್, ಕಣ್ಣೀರು ಉಳಿದಿದೆ
* ಸ್ಥಳಕ್ಕೆ ತೆರಳಿದ ಕೇಂದ್ರ ತನಿಖಾ ತಂಡ

ನವದೆಹಲಿ(ಡಿ. 09)  ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ  ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. 

ಬ್ಲಾಕ್ ಬಾಕ್ಸ್ ಹೇಳುವ ಶಾಕಿಂಗ್ ಮಾಹಿತಿ

ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು.  ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು.  ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ.  ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್‌ ನಾಥ್ ಸಿಂಗ್ ತಿಳಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more