News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

Published : Dec 09, 2021, 11:48 PM IST

* ಹೆಲಿಕಾಪ್ಟರ್ ಅಪಘಾತದ ನಂತರ ಉಳಿದಿರುವುದು ಬರಿ ನೋವು
* ಬಿಪಿನ್ ರಾವತ್  ಮತ್ತು ಎಲ್ಲ ಯೋಧರಿಗೆ ಅಂತಿಮ ನಮನ
*ಕರ್ನಾಟಕದ ಅಳಿಯ ಹರ್ಜಿಂದರ್, ಕಣ್ಣೀರು ಉಳಿದಿದೆ
* ಸ್ಥಳಕ್ಕೆ ತೆರಳಿದ ಕೇಂದ್ರ ತನಿಖಾ ತಂಡ

ನವದೆಹಲಿ(ಡಿ. 09)  ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ  ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. 

ಬ್ಲಾಕ್ ಬಾಕ್ಸ್ ಹೇಳುವ ಶಾಕಿಂಗ್ ಮಾಹಿತಿ

ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು.  ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು.  ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ.  ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್‌ ನಾಥ್ ಸಿಂಗ್ ತಿಳಿಸಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more