News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

Published : Dec 09, 2021, 11:48 PM IST

* ಹೆಲಿಕಾಪ್ಟರ್ ಅಪಘಾತದ ನಂತರ ಉಳಿದಿರುವುದು ಬರಿ ನೋವು
* ಬಿಪಿನ್ ರಾವತ್  ಮತ್ತು ಎಲ್ಲ ಯೋಧರಿಗೆ ಅಂತಿಮ ನಮನ
*ಕರ್ನಾಟಕದ ಅಳಿಯ ಹರ್ಜಿಂದರ್, ಕಣ್ಣೀರು ಉಳಿದಿದೆ
* ಸ್ಥಳಕ್ಕೆ ತೆರಳಿದ ಕೇಂದ್ರ ತನಿಖಾ ತಂಡ

ನವದೆಹಲಿ(ಡಿ. 09)  ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ  ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. 

ಬ್ಲಾಕ್ ಬಾಕ್ಸ್ ಹೇಳುವ ಶಾಕಿಂಗ್ ಮಾಹಿತಿ

ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು.  ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು.  ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ.  ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್‌ ನಾಥ್ ಸಿಂಗ್ ತಿಳಿಸಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more