News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

Published : Feb 07, 2022, 11:44 PM IST

* ಸಂಸತ್‌ನಲ್ಲಿ ಮೇಕ್ ಇನ್ ಇಂಡಿಯಾದ ಅರ್ಥ  ಹೇಳಿದ ಮೋದಿ
* ಕಾಂಗ್ರೆಸ್ ಮೇಲೆ ಪ್ರಧಾನಿ ವಾಗ್ದಾಳಿ
* ಭಾರತದ ವಿರೋಧಿ ಪೋಸ್ಟ್ ಹಾಕಿ ಕ್ಷಮೆ ಕೇಳಿದ ಕೆಎಫ್‌ಸಿ 
*  ಹಿಜಾಬ್, ಕೇಸರಿ ಶಾಲು ಜತೆ  ನೀಲಿ ಶಾಲು! ಮುಗಿಯದ ವಿವಾದ 

ಬೆಂಗಳೂರು(ಫೆ. 07)   ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಯಾವ  ಕಾರಣಕ್ಕೆ ದೇಶ  ಮೇಕ್ ಇನ್ ಇಂಡಿಯಾ (Make In India) ಆಯ್ಕೆ ಮಾಡಿಕೊಂಡಿತು ಎಂಬುದನ್ನು ಬಿಚ್ಚಿಟ್ಟರು. ಪ್ರತ್ಯೇಕ ಕಾಶ್ಮೀರದ (Kashmir)ಕಿಡಿ ಹೊತ್ತಿಸಿದ ಹ್ಯುಂಡೈ, ಕೆಎಫ್‌ಸಿ ಇದೀಗ ದಂಡ ತೆತ್ತಿದೆ. ಭಾರತದಲ್ಲಿ ಬಾಯ್‌ಕಾಟ್ ಅಭಿಯಾನದಿಂದ ಬೆಚ್ಚಿ ಬಿದ್ದ ಹ್ಯುಂಡೈ ಕ್ಷಮೆ ಕೇಳಿ ಭಾರತದ ಸೌರ್ವಭೌಮಕ್ಕೆ ಧಕ್ಕೆಯಾಗಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಇದೇ ಕಳೆದ ವರ್ಷ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿ ಟ್ವೀಟ್ ಮಾಡಿದ್ದ  ಕೆಎಫ್‌ಸಿ ವರ್ಷದ ಬಳಿಕ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. 

Sexual Harassment : 'ನ್ಯಾಯ ಕೇಳಿದ್ದಕ್ಕೆ ಠಾಣೆಗೆ ಕರೆಸಿ ಕೂರಿಸಿಕೊಂಡರು'

ಕರ್ನಾಟಕದಲ್ಲಿ ಹಿಜಾಬ್ (Hijab) ವಿಚಾರದಲ್ಲಿ  ಹೊತ್ತಿಕೊಂಡ ಗೊಂದಲ ಮುಂದುವರಿದೆ ಇದೆ. ಹದಿನಾಲ್ಕು ಜಿಲ್ಲೆಗಳಿಗೆ ಇದು ವ್ಯಾಪಿಸಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರ ನಡುವೆ ವಾಕ್ ಸಮರ ಮುಂದುವರಿದಿದೆ.  ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ತನ್ವೀರ್ ಸೇಠ್ ನಡುವೆ ವಾಗ್ವಾದ ನಡೆದಿದೆ  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more