News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

Published : Feb 07, 2022, 11:44 PM IST

* ಸಂಸತ್‌ನಲ್ಲಿ ಮೇಕ್ ಇನ್ ಇಂಡಿಯಾದ ಅರ್ಥ  ಹೇಳಿದ ಮೋದಿ
* ಕಾಂಗ್ರೆಸ್ ಮೇಲೆ ಪ್ರಧಾನಿ ವಾಗ್ದಾಳಿ
* ಭಾರತದ ವಿರೋಧಿ ಪೋಸ್ಟ್ ಹಾಕಿ ಕ್ಷಮೆ ಕೇಳಿದ ಕೆಎಫ್‌ಸಿ 
*  ಹಿಜಾಬ್, ಕೇಸರಿ ಶಾಲು ಜತೆ  ನೀಲಿ ಶಾಲು! ಮುಗಿಯದ ವಿವಾದ 

ಬೆಂಗಳೂರು(ಫೆ. 07)   ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಯಾವ  ಕಾರಣಕ್ಕೆ ದೇಶ  ಮೇಕ್ ಇನ್ ಇಂಡಿಯಾ (Make In India) ಆಯ್ಕೆ ಮಾಡಿಕೊಂಡಿತು ಎಂಬುದನ್ನು ಬಿಚ್ಚಿಟ್ಟರು. ಪ್ರತ್ಯೇಕ ಕಾಶ್ಮೀರದ (Kashmir)ಕಿಡಿ ಹೊತ್ತಿಸಿದ ಹ್ಯುಂಡೈ, ಕೆಎಫ್‌ಸಿ ಇದೀಗ ದಂಡ ತೆತ್ತಿದೆ. ಭಾರತದಲ್ಲಿ ಬಾಯ್‌ಕಾಟ್ ಅಭಿಯಾನದಿಂದ ಬೆಚ್ಚಿ ಬಿದ್ದ ಹ್ಯುಂಡೈ ಕ್ಷಮೆ ಕೇಳಿ ಭಾರತದ ಸೌರ್ವಭೌಮಕ್ಕೆ ಧಕ್ಕೆಯಾಗಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಇದೇ ಕಳೆದ ವರ್ಷ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿ ಟ್ವೀಟ್ ಮಾಡಿದ್ದ  ಕೆಎಫ್‌ಸಿ ವರ್ಷದ ಬಳಿಕ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. 

Sexual Harassment : 'ನ್ಯಾಯ ಕೇಳಿದ್ದಕ್ಕೆ ಠಾಣೆಗೆ ಕರೆಸಿ ಕೂರಿಸಿಕೊಂಡರು'

ಕರ್ನಾಟಕದಲ್ಲಿ ಹಿಜಾಬ್ (Hijab) ವಿಚಾರದಲ್ಲಿ  ಹೊತ್ತಿಕೊಂಡ ಗೊಂದಲ ಮುಂದುವರಿದೆ ಇದೆ. ಹದಿನಾಲ್ಕು ಜಿಲ್ಲೆಗಳಿಗೆ ಇದು ವ್ಯಾಪಿಸಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರ ನಡುವೆ ವಾಕ್ ಸಮರ ಮುಂದುವರಿದಿದೆ.  ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ತನ್ವೀರ್ ಸೇಠ್ ನಡುವೆ ವಾಗ್ವಾದ ನಡೆದಿದೆ  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more