News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

Published : Feb 07, 2022, 11:44 PM IST

* ಸಂಸತ್‌ನಲ್ಲಿ ಮೇಕ್ ಇನ್ ಇಂಡಿಯಾದ ಅರ್ಥ  ಹೇಳಿದ ಮೋದಿ
* ಕಾಂಗ್ರೆಸ್ ಮೇಲೆ ಪ್ರಧಾನಿ ವಾಗ್ದಾಳಿ
* ಭಾರತದ ವಿರೋಧಿ ಪೋಸ್ಟ್ ಹಾಕಿ ಕ್ಷಮೆ ಕೇಳಿದ ಕೆಎಫ್‌ಸಿ 
*  ಹಿಜಾಬ್, ಕೇಸರಿ ಶಾಲು ಜತೆ  ನೀಲಿ ಶಾಲು! ಮುಗಿಯದ ವಿವಾದ 

ಬೆಂಗಳೂರು(ಫೆ. 07)   ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಯಾವ  ಕಾರಣಕ್ಕೆ ದೇಶ  ಮೇಕ್ ಇನ್ ಇಂಡಿಯಾ (Make In India) ಆಯ್ಕೆ ಮಾಡಿಕೊಂಡಿತು ಎಂಬುದನ್ನು ಬಿಚ್ಚಿಟ್ಟರು. ಪ್ರತ್ಯೇಕ ಕಾಶ್ಮೀರದ (Kashmir)ಕಿಡಿ ಹೊತ್ತಿಸಿದ ಹ್ಯುಂಡೈ, ಕೆಎಫ್‌ಸಿ ಇದೀಗ ದಂಡ ತೆತ್ತಿದೆ. ಭಾರತದಲ್ಲಿ ಬಾಯ್‌ಕಾಟ್ ಅಭಿಯಾನದಿಂದ ಬೆಚ್ಚಿ ಬಿದ್ದ ಹ್ಯುಂಡೈ ಕ್ಷಮೆ ಕೇಳಿ ಭಾರತದ ಸೌರ್ವಭೌಮಕ್ಕೆ ಧಕ್ಕೆಯಾಗಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಇದೇ ಕಳೆದ ವರ್ಷ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿ ಟ್ವೀಟ್ ಮಾಡಿದ್ದ  ಕೆಎಫ್‌ಸಿ ವರ್ಷದ ಬಳಿಕ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. 

Sexual Harassment : 'ನ್ಯಾಯ ಕೇಳಿದ್ದಕ್ಕೆ ಠಾಣೆಗೆ ಕರೆಸಿ ಕೂರಿಸಿಕೊಂಡರು'

ಕರ್ನಾಟಕದಲ್ಲಿ ಹಿಜಾಬ್ (Hijab) ವಿಚಾರದಲ್ಲಿ  ಹೊತ್ತಿಕೊಂಡ ಗೊಂದಲ ಮುಂದುವರಿದೆ ಇದೆ. ಹದಿನಾಲ್ಕು ಜಿಲ್ಲೆಗಳಿಗೆ ಇದು ವ್ಯಾಪಿಸಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರ ನಡುವೆ ವಾಕ್ ಸಮರ ಮುಂದುವರಿದಿದೆ.  ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ತನ್ವೀರ್ ಸೇಠ್ ನಡುವೆ ವಾಗ್ವಾದ ನಡೆದಿದೆ  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more