News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

Published : Feb 07, 2022, 11:44 PM IST

* ಸಂಸತ್‌ನಲ್ಲಿ ಮೇಕ್ ಇನ್ ಇಂಡಿಯಾದ ಅರ್ಥ  ಹೇಳಿದ ಮೋದಿ
* ಕಾಂಗ್ರೆಸ್ ಮೇಲೆ ಪ್ರಧಾನಿ ವಾಗ್ದಾಳಿ
* ಭಾರತದ ವಿರೋಧಿ ಪೋಸ್ಟ್ ಹಾಕಿ ಕ್ಷಮೆ ಕೇಳಿದ ಕೆಎಫ್‌ಸಿ 
*  ಹಿಜಾಬ್, ಕೇಸರಿ ಶಾಲು ಜತೆ  ನೀಲಿ ಶಾಲು! ಮುಗಿಯದ ವಿವಾದ 

ಬೆಂಗಳೂರು(ಫೆ. 07)   ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಯಾವ  ಕಾರಣಕ್ಕೆ ದೇಶ  ಮೇಕ್ ಇನ್ ಇಂಡಿಯಾ (Make In India) ಆಯ್ಕೆ ಮಾಡಿಕೊಂಡಿತು ಎಂಬುದನ್ನು ಬಿಚ್ಚಿಟ್ಟರು. ಪ್ರತ್ಯೇಕ ಕಾಶ್ಮೀರದ (Kashmir)ಕಿಡಿ ಹೊತ್ತಿಸಿದ ಹ್ಯುಂಡೈ, ಕೆಎಫ್‌ಸಿ ಇದೀಗ ದಂಡ ತೆತ್ತಿದೆ. ಭಾರತದಲ್ಲಿ ಬಾಯ್‌ಕಾಟ್ ಅಭಿಯಾನದಿಂದ ಬೆಚ್ಚಿ ಬಿದ್ದ ಹ್ಯುಂಡೈ ಕ್ಷಮೆ ಕೇಳಿ ಭಾರತದ ಸೌರ್ವಭೌಮಕ್ಕೆ ಧಕ್ಕೆಯಾಗಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಇದೇ ಕಳೆದ ವರ್ಷ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿ ಟ್ವೀಟ್ ಮಾಡಿದ್ದ  ಕೆಎಫ್‌ಸಿ ವರ್ಷದ ಬಳಿಕ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. 

Sexual Harassment : 'ನ್ಯಾಯ ಕೇಳಿದ್ದಕ್ಕೆ ಠಾಣೆಗೆ ಕರೆಸಿ ಕೂರಿಸಿಕೊಂಡರು'

ಕರ್ನಾಟಕದಲ್ಲಿ ಹಿಜಾಬ್ (Hijab) ವಿಚಾರದಲ್ಲಿ  ಹೊತ್ತಿಕೊಂಡ ಗೊಂದಲ ಮುಂದುವರಿದೆ ಇದೆ. ಹದಿನಾಲ್ಕು ಜಿಲ್ಲೆಗಳಿಗೆ ಇದು ವ್ಯಾಪಿಸಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರ ನಡುವೆ ವಾಕ್ ಸಮರ ಮುಂದುವರಿದಿದೆ.  ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ತನ್ವೀರ್ ಸೇಠ್ ನಡುವೆ ವಾಗ್ವಾದ ನಡೆದಿದೆ  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more