News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ,  ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು

Published : Feb 07, 2022, 11:44 PM IST

* ಸಂಸತ್‌ನಲ್ಲಿ ಮೇಕ್ ಇನ್ ಇಂಡಿಯಾದ ಅರ್ಥ  ಹೇಳಿದ ಮೋದಿ
* ಕಾಂಗ್ರೆಸ್ ಮೇಲೆ ಪ್ರಧಾನಿ ವಾಗ್ದಾಳಿ
* ಭಾರತದ ವಿರೋಧಿ ಪೋಸ್ಟ್ ಹಾಕಿ ಕ್ಷಮೆ ಕೇಳಿದ ಕೆಎಫ್‌ಸಿ 
*  ಹಿಜಾಬ್, ಕೇಸರಿ ಶಾಲು ಜತೆ  ನೀಲಿ ಶಾಲು! ಮುಗಿಯದ ವಿವಾದ 

ಬೆಂಗಳೂರು(ಫೆ. 07)   ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಯಾವ  ಕಾರಣಕ್ಕೆ ದೇಶ  ಮೇಕ್ ಇನ್ ಇಂಡಿಯಾ (Make In India) ಆಯ್ಕೆ ಮಾಡಿಕೊಂಡಿತು ಎಂಬುದನ್ನು ಬಿಚ್ಚಿಟ್ಟರು. ಪ್ರತ್ಯೇಕ ಕಾಶ್ಮೀರದ (Kashmir)ಕಿಡಿ ಹೊತ್ತಿಸಿದ ಹ್ಯುಂಡೈ, ಕೆಎಫ್‌ಸಿ ಇದೀಗ ದಂಡ ತೆತ್ತಿದೆ. ಭಾರತದಲ್ಲಿ ಬಾಯ್‌ಕಾಟ್ ಅಭಿಯಾನದಿಂದ ಬೆಚ್ಚಿ ಬಿದ್ದ ಹ್ಯುಂಡೈ ಕ್ಷಮೆ ಕೇಳಿ ಭಾರತದ ಸೌರ್ವಭೌಮಕ್ಕೆ ಧಕ್ಕೆಯಾಗಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಇದೇ ಕಳೆದ ವರ್ಷ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿ ಟ್ವೀಟ್ ಮಾಡಿದ್ದ  ಕೆಎಫ್‌ಸಿ ವರ್ಷದ ಬಳಿಕ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. 

Sexual Harassment : 'ನ್ಯಾಯ ಕೇಳಿದ್ದಕ್ಕೆ ಠಾಣೆಗೆ ಕರೆಸಿ ಕೂರಿಸಿಕೊಂಡರು'

ಕರ್ನಾಟಕದಲ್ಲಿ ಹಿಜಾಬ್ (Hijab) ವಿಚಾರದಲ್ಲಿ  ಹೊತ್ತಿಕೊಂಡ ಗೊಂದಲ ಮುಂದುವರಿದೆ ಇದೆ. ಹದಿನಾಲ್ಕು ಜಿಲ್ಲೆಗಳಿಗೆ ಇದು ವ್ಯಾಪಿಸಿದೆ. ಹಿಜಾಬ್ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರ ನಡುವೆ ವಾಕ್ ಸಮರ ಮುಂದುವರಿದಿದೆ.  ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ತನ್ವೀರ್ ಸೇಠ್ ನಡುವೆ ವಾಗ್ವಾದ ನಡೆದಿದೆ  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more