News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

Published : Nov 19, 2021, 11:34 PM ISTUpdated : Nov 20, 2021, 09:53 AM IST

*  ಕರ್ನಾಟಕದಲ್ಲಿ ಮಳೆ ಅಬ್ಬರ, ಮೂವರು ಬಲಿ
* ತಿರುಪತಿಯಲ್ಲಿ ರಣಚಂಡಿ ಮಳೆ, ಭಯಾನಕ ದೃಶ್ಯ
* ಬೊಮ್ಮಾಯಿ ನಮ್ಮಕ್ಯಾಪ್ಟನ್  ಎಂದ ಪ್ರತಾಪ್ ಸಿಂಹ
*  ಬಿಜೆಪಿಯಿಂದ ರಾಜ್ಯಾದ್ಯಂತ  ಜನ ಸ್ವರಾಜ್ ಯಾತ್ರೆ 

ಬೆಂಗಳೂರು(ನ. 19)   ನವೆಂಬರ್ ತಿಂಗಳಿನಲ್ಲಿ ಕರ್ನಾಟಕ(Karnataka) ಅಕಾಲಿಕ ಮಳೆಗೆ (Rain)ತುತ್ತಾಗುತ್ತಿದೆ. ರಾಜಧಾನಿ ಬೆಂಗಳೂರಿನ (Bengaluru) ಜನರ ಪರಿಸ್ಥಿತಿ ಹೈರಾಣವಾಗಿದೆ. ಸಿಕ್ಕ ಸಿಕ್ಕ ವಾಹನಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿವೆ. ಇದು ತಿರುಪತಿ ತಿರುಮಲದ (Tirupati) ದೃಶ್ಯ. ಕಂಡಕಂಡಲ್ಲಿ ಜಲಪಾತಗಳು ನಿರ್ಮಾಣ ಆಗಿವೆ. 

ಕೃಷಿ ಕಾಯಿದೆ ಹಿಂದಕ್ಕೆ ಮಡೆಯುವುದರ ಹಿಂದೆ ರಾಜಕೀಯ ಲೆಕ್ಕಾಚಾರ!

ಕರ್ನಾಟಕದಲ್ಲಿ ಮತ್ತೊಂದು ಸುತ್ತಿನ ಸಂಘಟನೆಯನ್ನು ಮುಂದೆ ಇಟ್ಟುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ಜನ ಸ್ವರಾಜ್ ಯಾತ್ರೆ (Jan Swaraj Yatra)ನಡೆಸುತ್ತಿದೆ. ನಮ್ಮ ಕ್ಯಾಪ್ಟನ್ ಬಸವರಾಜ್ ಬೊಮ್ಮಾಯಿ (Basavaraj Bommai) ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಹೇಳಿದ್ದಾರೆ. ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯಿದೆ ತಿದ್ದುಪಡಿ ಹಿಂದಕ್ಕೆ ಪಡೆದಿರುವುದನ್ನು ರಾಜ್ಯದ ರೈತ (Farmer) ಮುಖಂಡರು ಸ್ವಾಗತ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more