News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

Published : Nov 19, 2021, 11:34 PM ISTUpdated : Nov 20, 2021, 09:53 AM IST

*  ಕರ್ನಾಟಕದಲ್ಲಿ ಮಳೆ ಅಬ್ಬರ, ಮೂವರು ಬಲಿ
* ತಿರುಪತಿಯಲ್ಲಿ ರಣಚಂಡಿ ಮಳೆ, ಭಯಾನಕ ದೃಶ್ಯ
* ಬೊಮ್ಮಾಯಿ ನಮ್ಮಕ್ಯಾಪ್ಟನ್  ಎಂದ ಪ್ರತಾಪ್ ಸಿಂಹ
*  ಬಿಜೆಪಿಯಿಂದ ರಾಜ್ಯಾದ್ಯಂತ  ಜನ ಸ್ವರಾಜ್ ಯಾತ್ರೆ 

ಬೆಂಗಳೂರು(ನ. 19)   ನವೆಂಬರ್ ತಿಂಗಳಿನಲ್ಲಿ ಕರ್ನಾಟಕ(Karnataka) ಅಕಾಲಿಕ ಮಳೆಗೆ (Rain)ತುತ್ತಾಗುತ್ತಿದೆ. ರಾಜಧಾನಿ ಬೆಂಗಳೂರಿನ (Bengaluru) ಜನರ ಪರಿಸ್ಥಿತಿ ಹೈರಾಣವಾಗಿದೆ. ಸಿಕ್ಕ ಸಿಕ್ಕ ವಾಹನಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿವೆ. ಇದು ತಿರುಪತಿ ತಿರುಮಲದ (Tirupati) ದೃಶ್ಯ. ಕಂಡಕಂಡಲ್ಲಿ ಜಲಪಾತಗಳು ನಿರ್ಮಾಣ ಆಗಿವೆ. 

ಕೃಷಿ ಕಾಯಿದೆ ಹಿಂದಕ್ಕೆ ಮಡೆಯುವುದರ ಹಿಂದೆ ರಾಜಕೀಯ ಲೆಕ್ಕಾಚಾರ!

ಕರ್ನಾಟಕದಲ್ಲಿ ಮತ್ತೊಂದು ಸುತ್ತಿನ ಸಂಘಟನೆಯನ್ನು ಮುಂದೆ ಇಟ್ಟುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ಜನ ಸ್ವರಾಜ್ ಯಾತ್ರೆ (Jan Swaraj Yatra)ನಡೆಸುತ್ತಿದೆ. ನಮ್ಮ ಕ್ಯಾಪ್ಟನ್ ಬಸವರಾಜ್ ಬೊಮ್ಮಾಯಿ (Basavaraj Bommai) ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಹೇಳಿದ್ದಾರೆ. ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯಿದೆ ತಿದ್ದುಪಡಿ ಹಿಂದಕ್ಕೆ ಪಡೆದಿರುವುದನ್ನು ರಾಜ್ಯದ ರೈತ (Farmer) ಮುಖಂಡರು ಸ್ವಾಗತ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more