News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

Published : Nov 19, 2021, 11:34 PM ISTUpdated : Nov 20, 2021, 09:53 AM IST

*  ಕರ್ನಾಟಕದಲ್ಲಿ ಮಳೆ ಅಬ್ಬರ, ಮೂವರು ಬಲಿ
* ತಿರುಪತಿಯಲ್ಲಿ ರಣಚಂಡಿ ಮಳೆ, ಭಯಾನಕ ದೃಶ್ಯ
* ಬೊಮ್ಮಾಯಿ ನಮ್ಮಕ್ಯಾಪ್ಟನ್  ಎಂದ ಪ್ರತಾಪ್ ಸಿಂಹ
*  ಬಿಜೆಪಿಯಿಂದ ರಾಜ್ಯಾದ್ಯಂತ  ಜನ ಸ್ವರಾಜ್ ಯಾತ್ರೆ 

ಬೆಂಗಳೂರು(ನ. 19)   ನವೆಂಬರ್ ತಿಂಗಳಿನಲ್ಲಿ ಕರ್ನಾಟಕ(Karnataka) ಅಕಾಲಿಕ ಮಳೆಗೆ (Rain)ತುತ್ತಾಗುತ್ತಿದೆ. ರಾಜಧಾನಿ ಬೆಂಗಳೂರಿನ (Bengaluru) ಜನರ ಪರಿಸ್ಥಿತಿ ಹೈರಾಣವಾಗಿದೆ. ಸಿಕ್ಕ ಸಿಕ್ಕ ವಾಹನಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿವೆ. ಇದು ತಿರುಪತಿ ತಿರುಮಲದ (Tirupati) ದೃಶ್ಯ. ಕಂಡಕಂಡಲ್ಲಿ ಜಲಪಾತಗಳು ನಿರ್ಮಾಣ ಆಗಿವೆ. 

ಕೃಷಿ ಕಾಯಿದೆ ಹಿಂದಕ್ಕೆ ಮಡೆಯುವುದರ ಹಿಂದೆ ರಾಜಕೀಯ ಲೆಕ್ಕಾಚಾರ!

ಕರ್ನಾಟಕದಲ್ಲಿ ಮತ್ತೊಂದು ಸುತ್ತಿನ ಸಂಘಟನೆಯನ್ನು ಮುಂದೆ ಇಟ್ಟುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ಜನ ಸ್ವರಾಜ್ ಯಾತ್ರೆ (Jan Swaraj Yatra)ನಡೆಸುತ್ತಿದೆ. ನಮ್ಮ ಕ್ಯಾಪ್ಟನ್ ಬಸವರಾಜ್ ಬೊಮ್ಮಾಯಿ (Basavaraj Bommai) ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಹೇಳಿದ್ದಾರೆ. ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯಿದೆ ತಿದ್ದುಪಡಿ ಹಿಂದಕ್ಕೆ ಪಡೆದಿರುವುದನ್ನು ರಾಜ್ಯದ ರೈತ (Farmer) ಮುಖಂಡರು ಸ್ವಾಗತ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more