News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

News Hour; ಎಲ್ಲ ಕಡೆ ಅಕಾಲಿಕ ಮಳೆ ಅಬ್ಬರ; ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಅಸಲಿ ಕಾರಣ

Published : Nov 19, 2021, 11:34 PM ISTUpdated : Nov 20, 2021, 09:53 AM IST

*  ಕರ್ನಾಟಕದಲ್ಲಿ ಮಳೆ ಅಬ್ಬರ, ಮೂವರು ಬಲಿ
* ತಿರುಪತಿಯಲ್ಲಿ ರಣಚಂಡಿ ಮಳೆ, ಭಯಾನಕ ದೃಶ್ಯ
* ಬೊಮ್ಮಾಯಿ ನಮ್ಮಕ್ಯಾಪ್ಟನ್  ಎಂದ ಪ್ರತಾಪ್ ಸಿಂಹ
*  ಬಿಜೆಪಿಯಿಂದ ರಾಜ್ಯಾದ್ಯಂತ  ಜನ ಸ್ವರಾಜ್ ಯಾತ್ರೆ 

ಬೆಂಗಳೂರು(ನ. 19)   ನವೆಂಬರ್ ತಿಂಗಳಿನಲ್ಲಿ ಕರ್ನಾಟಕ(Karnataka) ಅಕಾಲಿಕ ಮಳೆಗೆ (Rain)ತುತ್ತಾಗುತ್ತಿದೆ. ರಾಜಧಾನಿ ಬೆಂಗಳೂರಿನ (Bengaluru) ಜನರ ಪರಿಸ್ಥಿತಿ ಹೈರಾಣವಾಗಿದೆ. ಸಿಕ್ಕ ಸಿಕ್ಕ ವಾಹನಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿವೆ. ಇದು ತಿರುಪತಿ ತಿರುಮಲದ (Tirupati) ದೃಶ್ಯ. ಕಂಡಕಂಡಲ್ಲಿ ಜಲಪಾತಗಳು ನಿರ್ಮಾಣ ಆಗಿವೆ. 

ಕೃಷಿ ಕಾಯಿದೆ ಹಿಂದಕ್ಕೆ ಮಡೆಯುವುದರ ಹಿಂದೆ ರಾಜಕೀಯ ಲೆಕ್ಕಾಚಾರ!

ಕರ್ನಾಟಕದಲ್ಲಿ ಮತ್ತೊಂದು ಸುತ್ತಿನ ಸಂಘಟನೆಯನ್ನು ಮುಂದೆ ಇಟ್ಟುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ಜನ ಸ್ವರಾಜ್ ಯಾತ್ರೆ (Jan Swaraj Yatra)ನಡೆಸುತ್ತಿದೆ. ನಮ್ಮ ಕ್ಯಾಪ್ಟನ್ ಬಸವರಾಜ್ ಬೊಮ್ಮಾಯಿ (Basavaraj Bommai) ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಹೇಳಿದ್ದಾರೆ. ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯಿದೆ ತಿದ್ದುಪಡಿ ಹಿಂದಕ್ಕೆ ಪಡೆದಿರುವುದನ್ನು ರಾಜ್ಯದ ರೈತ (Farmer) ಮುಖಂಡರು ಸ್ವಾಗತ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more