‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more