‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more